ಸ್ನೇಹ ಶಾಲೆಯಲ್ಲಿ ಪರಿಸರ ದಿನಾಚರಣೆ

June 15, 2019
11:00 AM

ಸುಳ್ಯ: ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ  ಹಿರಿಯ ವಿದ್ಯಾರ್ಥಿ ಅಕ್ಷರ ದಾಮ್ಲೆ  ಇಂಗುಗುಂಡಿಯ ಟಾಸ್ಕ್ ಕೊಟ್ಟಿದ್ದರು. ಇದಕ್ಕೆ ಸ್ನೇಹ ಸೆಕೆಂಡರಿ ಮತ್ತು ಪ್ರೌಢಶಾಲೆಯ 105 ಮಕ್ಕಳೂ ಇಂಗು ಗುಂಡಿ ಮಾಡಿ ಅದರ ಮುಂದೆ ನಿಂತು ಫೊಟೊ ತೆಗೆಸಿ ಕಳಿಸಿದ್ದಾರೆ. ಆ ಫೊಟೊಗಳನ್ನು ಸಂಕಲಿಸಿ ತಯಾರಿಸಿದ ಫ್ಲೆಕ್ಸ್ ನ ಅನಾವರಣವನ್ನು ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ  ನೆರವೇರಿಸಿದರು.

Advertisement
Advertisement

ಪ್ರತಿಯೊಬ್ಬರೂ ಸ್ವತಃ ಮಣ್ಣು ಅಗೆದು ಎರಡು ಘನ ಅಡಿಯ ಇಂಗು ಗುಂಡಿಯನ್ನು ಮನೆಯ ಪರಿಸರದಲ್ಲಿ ಮಾಡಬೇಕು. ಹೀಗೆ ಮಾಡುವುದರಿಂದ ಪರಿಸರದಲ್ಲಿ ನೀರಿನ ಸಂರಕ್ಷಣೆ ಆಗುತ್ತದೆ ಎಂಬ ಉದ್ದೇಶದಿಂದ  ಈ ಗುಂಡಿಯನ್ನು  ಮಾಡಲಾಗಿದೆ.  ಪ್ರತಿಯೊಬ್ಬ ಮಗುವೂ ಇನ್ನೊಂದು ಗುಂಡಿ ಮಾಡಬೇಕಲ್ಲದೆ ತನ್ನ ಹುಟ್ಟುಹಬ್ಬದ ದಿನ ಒಂದು ಗಿಡ ನೆಡುವ ಪ್ರವೃತ್ತಿ ಬೆಳೆಸಿಕೊಳ್ಳಬೇಕೆಂದು ಮಹೇಶ್ ಹೇಳಿದರು. ಪ್ಲೆಕ್ಸ್ ಅನಾವರಣದ ಸಂದರ್ಭ ಸ್ನೇಹ ಶಿಕ್ಷಣ ಸಂಸ್ಥೆಯ ಸಂಚಾಲಕ ಚಂದ್ರಶೇಖರ ದಾಮ್ಲೆ ಉಪಸ್ಥಿತರಿದ್ದರು.

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

Jack Fruit
ಹೀಗೊಂದು ಸೇವೆ… ನಮಗೂ-ನಿಮಗೂ ಮಾಡಬಹುದು…!
June 19, 2025
8:20 PM
by: ದ ರೂರಲ್ ಮಿರರ್.ಕಾಂ
ಜೂ.22 : ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ಅಪ್ಪ-ಮಗ ಹಾಗೂ ಅಪ್ಪ-ಮಗಳು ಎಂಬ ವಿಶೇಷ ರೀತಿಯ ಅನುಬಂಧದ ಕಾರ್ಯಕ್ರಮ
June 19, 2025
7:27 PM
by: The Rural Mirror ಸುದ್ದಿಜಾಲ
ಮಿತ್ತೂರಿನ ವೇದಮೂರ್ತಿ ತಿರುಮಲೇಶ್ವರ ಭಟ್ ವೇದ ಗಣಿತದ ಪುಸ್ತಕವನ್ನು ಅನಾವರಣಗೊಳಿಸಿದರು
ಸಮಯ ವ್ಯರ್ಥ ಮಾಡದೆ ಅಧ್ಯಯನಶೀಲರಾಗಬೇಕು
June 19, 2025
4:33 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 19-06-2025 | ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆ
June 19, 2025
1:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group