ಸ್ನೇಹ ಶಾಲೆಯಲ್ಲಿ ಪರಿಸರ ದಿನಾಚರಣೆ

June 15, 2019
11:00 AM

ಸುಳ್ಯ: ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ  ಹಿರಿಯ ವಿದ್ಯಾರ್ಥಿ ಅಕ್ಷರ ದಾಮ್ಲೆ  ಇಂಗುಗುಂಡಿಯ ಟಾಸ್ಕ್ ಕೊಟ್ಟಿದ್ದರು. ಇದಕ್ಕೆ ಸ್ನೇಹ ಸೆಕೆಂಡರಿ ಮತ್ತು ಪ್ರೌಢಶಾಲೆಯ 105 ಮಕ್ಕಳೂ ಇಂಗು ಗುಂಡಿ ಮಾಡಿ ಅದರ ಮುಂದೆ ನಿಂತು ಫೊಟೊ ತೆಗೆಸಿ ಕಳಿಸಿದ್ದಾರೆ. ಆ ಫೊಟೊಗಳನ್ನು ಸಂಕಲಿಸಿ ತಯಾರಿಸಿದ ಫ್ಲೆಕ್ಸ್ ನ ಅನಾವರಣವನ್ನು ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ  ನೆರವೇರಿಸಿದರು.

ಪ್ರತಿಯೊಬ್ಬರೂ ಸ್ವತಃ ಮಣ್ಣು ಅಗೆದು ಎರಡು ಘನ ಅಡಿಯ ಇಂಗು ಗುಂಡಿಯನ್ನು ಮನೆಯ ಪರಿಸರದಲ್ಲಿ ಮಾಡಬೇಕು. ಹೀಗೆ ಮಾಡುವುದರಿಂದ ಪರಿಸರದಲ್ಲಿ ನೀರಿನ ಸಂರಕ್ಷಣೆ ಆಗುತ್ತದೆ ಎಂಬ ಉದ್ದೇಶದಿಂದ  ಈ ಗುಂಡಿಯನ್ನು  ಮಾಡಲಾಗಿದೆ.  ಪ್ರತಿಯೊಬ್ಬ ಮಗುವೂ ಇನ್ನೊಂದು ಗುಂಡಿ ಮಾಡಬೇಕಲ್ಲದೆ ತನ್ನ ಹುಟ್ಟುಹಬ್ಬದ ದಿನ ಒಂದು ಗಿಡ ನೆಡುವ ಪ್ರವೃತ್ತಿ ಬೆಳೆಸಿಕೊಳ್ಳಬೇಕೆಂದು ಮಹೇಶ್ ಹೇಳಿದರು. ಪ್ಲೆಕ್ಸ್ ಅನಾವರಣದ ಸಂದರ್ಭ ಸ್ನೇಹ ಶಿಕ್ಷಣ ಸಂಸ್ಥೆಯ ಸಂಚಾಲಕ ಚಂದ್ರಶೇಖರ ದಾಮ್ಲೆ ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕ್ಯಾಂಪ್ಕೋ ನಿಯೋಗ – ಅಡಿಕೆ ಹಾನಿಕಾರಕ ಕುರಿತ ಸಂಶೋಧನೆ, ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಚರ್ಚೆ
June 10, 2026
2:56 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 10-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಭಾರೀ ಮಳೆ ಸಾಧ್ಯತೆ ಕಡಿಮೆ, ಅಲ್ಲಲ್ಲಿ ಮಾತ್ರ ಮಳೆ
June 10, 2026
2:46 PM
by: ಸಾಯಿಶೇಖರ್ ಕರಿಕಳ
ರಬ್ಬರ್ ಬೆಲೆ ಇತಿಹಾಸದಲ್ಲೇ ದಾಖಲೆ- ಕೆ.ಜಿಗೆ ₹263 ತಲುಪಿದ ರಬ್ಬರ್ ಧಾರಣೆ..!
June 10, 2026
11:43 AM
by: ಮಿರರ್‌ ಡೆಸ್ಕ್
ಮುಂಗಾರು ಆರಂಭ ಭರವಸೆ ಮೂಡಿಸಿದರೂ ಎಲ್‌ನಿನೊ ಆತಂಕ…! 2026 ರ ಮಳೆಯ ಭವಿಷ್ಯ ನಿರ್ಧರಿಸುವ ಹವಾಮಾನ ಸಂಕೇತಗಳೇನು?
June 10, 2026
6:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror