ಸ್ವಾತಂತ್ರ್ಯ ಪ್ರಭೆ ವಿಶೇಷ ಸಂಚಿಕೆ ಬಿಡುಗಡೆ

August 14, 2019
10:29 PM

ಸುಳ್ಯ: ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಸುಳ್ಯದ ಇಬ್ಬನಿ ಸಂಘಟನೆ ಹೊರತಂದ ‘ಸ್ವಾತಂತ್ರ್ಯ ಪ್ರಭೆ’ ವಿಶೇಷ ಸಂಚಿಕೆಯ ಬಿಡುಗಡೆ ಕಾರ್ಯಕ್ರಮ ಗಾಂಧಿನಗರ ಇಬ್ಬನಿ ಕಚೇರಿಯಲ್ಲಿ ನಡೆಯಿತು. ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಿದರು.
ಇಬ್ಬನಿ ಸಂಘಟನೆಯ ಅಧ್ಯಕ್ಷ ಖಾದರ್ ಜಟ್ಟಿಪಳ್ಳ ಅಧ್ಯಕ್ಷತೆ ವಹಿಸಿದ್ದರು. ಇಬ್ಬನಿಯ ಮಾರ್ಗದರ್ಶಕ ರಶೀದ್ ಜಟ್ಟಿಪಳ್ಳ, ಗ್ರೀನ್ ಬಾಯ್ಸ್ ಅಧ್ಯಕ್ಷ ಶಿಯಾಬ್ ಶಾ, ಇಬ್ಬನಿ ಜೊತೆ ಕಾರ್ಯದರ್ಶಿ ಶಾನವಾಝ್, ಖಜಾಂಜಿ ಆಬು ತಾಹಿರ್ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement

ರಶೀದ್ ಜಟ್ಟಿಪಳ್ಳ ಸ್ವಾಗತಿಸಿ, ಪ್ರಸ್ತಾವನೆಗೈದರು.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಡೀಮ್ಡ್, ಸೆಕ್ಷನ್ 4 ಬಿಕ್ಕಟ್ಟು ಪರಿಹಾರಕ್ಕೆ ಶೀಘ್ರವೇ ಕೇಂದ್ರ, ಸುಪ್ರೀಂಗೆ ಮನವಿ | ಸಚಿವ ಈಶ್ವರ್ ಖಂಡ್ರೆ
June 6, 2025
9:39 PM
by: The Rural Mirror ಸುದ್ದಿಜಾಲ
ಗ್ರಾಮ ಪಂಚಾಯ್ತಿಗೊಂದು ಕೆಪಿಎಸ್ ಶಾಲೆ | ಮುಂದಿನ ದಿನಗಳಲ್ಲಿ 500 ಕೆಪಿಎಸ್ ಶಾಲೆ ಆರಂಭ
June 6, 2025
9:19 PM
by: The Rural Mirror ಸುದ್ದಿಜಾಲ
ಅಸುರಕ್ಷಿತ ಜಾಲತಾಣಗಳಲ್ಲಿ ವಹಿವಾಟು ನಡೆಸದಂತೆ ಸಾರ್ವಜನಿಕರು ಎಚ್ಚರವಾಗಿರಬೇಕು
June 6, 2025
9:10 PM
by: The Rural Mirror ಸುದ್ದಿಜಾಲ
ಯಾದಗಿರಿ ಜಿಲ್ಲೆಯಲ್ಲಿ 3 ಲಕ್ಷ ಹೆಕ್ಟೇರ್ ನೀರಾವರಿ ಪ್ರದೇಶ
June 6, 2025
8:52 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group