ಹತ್ತಿರ ಬಂತು ಮುಂಗಾರು ಮಳೆ | ಕೇರಳದ ವಿವಿದೆಡೆ ಮಳೆ – ಜೊತೆಜೊತೆಯಲಿ ಸುಳಿಗಾಳಿ…!

May 30, 2020
10:54 AM

ಮಂಗಳೂರು: ಮುಂಗಾರು ಮಳೆ ಹತ್ತಿರವಾಯಿತು. ಕೇರಳದಲ್ಲಿ  ಮಳೆ ಆರಂಭವಾಗಿದೆ. ಅರಬೀಸಮುದ್ರದಲ್ಲಿ ಸುಳಿಗಾಳಿ ಕಂಡುಬಂದಿದೆ. ಇದರ ಜೊತೆಗೇ ಮುಂಗಾರು ಮಳೆಯೂ ಹತ್ತಿರವಾಗಿದೆ. ಸುಳಿಗಾಳಿ ಅಥವಾ ವಾಯುಭಾರ ಕುಸಿತದ ಕಾರಣದಿಂದ ಕರಾವಳಿ ಮಾತ್ರವಲ್ಲ ಒಳನಾಡಿನಲ್ಲೂ ಉತ್ತಮ ಮಳೆಯ ನಿರೀಕ್ಷೆ ಇದೆ. ಹೀಗಾಗಿ ಮುಂದಿನನ 4 ದಿನಗಳ ಒಳಗಾಗಿ ಅಧಿಕೃತ ಮಳೆಗಾಲ…

Advertisement

ಈಗಾಗಲೇ ಅಂಡಮಾನ್ ಪ್ರದೇಶದಲ್ಲಿ  ಮಳೆ ಕಂಡುಬಂದಿದೆ. ಒಂದೆರಡು ದಿನಗಳಲ್ಲಿ  ಕೇರಳ ಪ್ರವೇಶ ಮಾಡುವ ಮಳೆ ವಾರದೊಳಗೆ ರಾಜ್ಯಕ್ಕೂ ಮಳೆ ಪ್ರವೇಶ ಆಗಬಹುದು. ನಿರೀಕ್ಷೆಗೂ ಮೊದಲೇ ಮಳೆಗಾಲ ಈ ಬಾರಿ ಆರಂಭವಾಗಲಿದೆ.  ಮೇ 31ರ ನಂತರ ಉತ್ತರ ಒಳನಾಡಿನ ಹಲವೆಡೆ ಸಾಧಾರಣ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲೂ ಮೇಲ್ಮೈ ಸುಳಿಗಾಳಿಯಿಂದಾಗಿ ಆಂಧ್ರದಿಂದ ತಮಿಳುನಾಡಿನ ವರೆಗೆ ಮಳೆ  ಬರಲಿದೆ.

 

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

2047 ರ ವೇಳೆಗೆ ಕೇಂದ್ರ ಸರ್ಕಾರದಿಂದ 32 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿ
July 6, 2025
10:40 AM
by: ದ ರೂರಲ್ ಮಿರರ್.ಕಾಂ
ತುಂಗಾ, ಭದ್ರಾ ಜಲಾಶಯಗಳಿಂದ ಯಾವುದೇ ಕ್ಷಣದಲ್ಲಿ ನೀರು ಬಿಡುಗಡೆ ಸಾಧ್ಯತೆ | ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ
July 6, 2025
10:34 AM
by: ದ ರೂರಲ್ ಮಿರರ್.ಕಾಂ
ವೇಗವಾಗಿ ಬೆಳೆಯುವ ಮರ ಹವಾಮಾನ ವೈಪರೀತ್ಯಕ್ಕೆ ಪರಿಹಾರ | ಕೃಷಿ ಅರಣ್ಯೀಕರಣಕ್ಕೆ ಬೆಂಬಲ – ಕೃಷಿ ಆದಾಯ ಹೆಚ್ಚಿಸಲೂ ಸಲಹೆ |
July 6, 2025
10:20 AM
by: ದ ರೂರಲ್ ಮಿರರ್.ಕಾಂ
ಜು.10 ರಿಂದ ರಾಘವೇಶ್ವರ ಶ್ರೀಗಳ ಸ್ವಭಾಷಾ ಚಾತುರ್ಮಾಸ್ಯ ಆರಂಭ
July 5, 2025
10:24 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group