ಹತ್ತಿರ ಬಂತು ಮುಂಗಾರು ಮಳೆ | ಕೇರಳದ ವಿವಿದೆಡೆ ಮಳೆ – ಜೊತೆಜೊತೆಯಲಿ ಸುಳಿಗಾಳಿ…!

May 30, 2020
10:54 AM

ಮಂಗಳೂರು: ಮುಂಗಾರು ಮಳೆ ಹತ್ತಿರವಾಯಿತು. ಕೇರಳದಲ್ಲಿ  ಮಳೆ ಆರಂಭವಾಗಿದೆ. ಅರಬೀಸಮುದ್ರದಲ್ಲಿ ಸುಳಿಗಾಳಿ ಕಂಡುಬಂದಿದೆ. ಇದರ ಜೊತೆಗೇ ಮುಂಗಾರು ಮಳೆಯೂ ಹತ್ತಿರವಾಗಿದೆ. ಸುಳಿಗಾಳಿ ಅಥವಾ ವಾಯುಭಾರ ಕುಸಿತದ ಕಾರಣದಿಂದ ಕರಾವಳಿ ಮಾತ್ರವಲ್ಲ ಒಳನಾಡಿನಲ್ಲೂ ಉತ್ತಮ ಮಳೆಯ ನಿರೀಕ್ಷೆ ಇದೆ. ಹೀಗಾಗಿ ಮುಂದಿನನ 4 ದಿನಗಳ ಒಳಗಾಗಿ ಅಧಿಕೃತ ಮಳೆಗಾಲ…

ಈಗಾಗಲೇ ಅಂಡಮಾನ್ ಪ್ರದೇಶದಲ್ಲಿ  ಮಳೆ ಕಂಡುಬಂದಿದೆ. ಒಂದೆರಡು ದಿನಗಳಲ್ಲಿ  ಕೇರಳ ಪ್ರವೇಶ ಮಾಡುವ ಮಳೆ ವಾರದೊಳಗೆ ರಾಜ್ಯಕ್ಕೂ ಮಳೆ ಪ್ರವೇಶ ಆಗಬಹುದು. ನಿರೀಕ್ಷೆಗೂ ಮೊದಲೇ ಮಳೆಗಾಲ ಈ ಬಾರಿ ಆರಂಭವಾಗಲಿದೆ.  ಮೇ 31ರ ನಂತರ ಉತ್ತರ ಒಳನಾಡಿನ ಹಲವೆಡೆ ಸಾಧಾರಣ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲೂ ಮೇಲ್ಮೈ ಸುಳಿಗಾಳಿಯಿಂದಾಗಿ ಆಂಧ್ರದಿಂದ ತಮಿಳುನಾಡಿನ ವರೆಗೆ ಮಳೆ  ಬರಲಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು
August 24, 2026
10:24 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ
August 24, 2026
12:44 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 24, 2026
12:18 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror