ಹವ್ಯಕ ಮಂಡಲ ಮಾಸಿಕ ಸಭೆ

November 24, 2019
10:18 PM

ಸುಳ್ಯ: ಹವ್ಯಕ ಮಂಡಲ ಮುಳ್ಳೇರಿಯಾ ಇದರ ಮಾಸಿಕ ಸಭೆಯು ನ.24 ರಂದು ಸುಳ್ಯದ ಧರ್ಮಾರಣ್ಯದ ಗುರುಗಣಪತಿ ಸಭಾಭಪನದಲ್ಲಿ ನಡೆಯಿರು‌. ಶಂಖನಾದ ಗುರುವಂದನೆ ಧ್ವಜಾರೋಹಣ, ಲಕ್ಷ್ಮೀ ಕರಾವಲಂಬ ಸ್ತೋತ್ರ ದೊಂದಿಗೆ ಸಭೆ ಪ್ರಾರಂಭವಾಯಿತು.

ಬಾಲಸುಬ್ರಹ್ಮಣ್ಯ ಸರ್ಪಮಲೆ ಅಧ್ಯಕ್ಷತೆ ವಹಿಸಿದರು. ಕಾರ್ಯದರ್ಶಿ ಕೃಷ್ಣ ಮೂರ್ತಿ ಮಾಡಾವು ಪ್ರಾಸ್ತಾವಿಕ ಮಾತನಾಡಿ ಸಭೆಯ ವರದಿ ಮಂಡಿಸಿದರು. ವಲಯದ ಕಾರ್ಯದರ್ಶಿಗಳು ವಲಯವಾರು ವರದಿ ನೀಡಿದರು. ವಿಭಾಗ ಪ್ರಮುಖರು ಸಂವಾದ ನಡೆಸಿದರು. ಮಂಡಲದ ಸುತ್ತೋಲೆ ಬಗ್ಗೆ ಚರ್ಚಿಸಲಾಯಿತು.

ರಾಮತಾರಕ ಮಂತ್ರ ಪಠಣ ನಡೆಯಿತು. ಮಂಡಲ ನಿರ್ದೇಶಕ ಪ್ರೋ ಟಿ ಶ್ರೀಕೃಷ್ಣ ಭಟ್ ಮಾತನಾಡಿದರು. ಧರ್ಮಾರಣ್ಯದ ಸಮಗ್ರ ಮಾಹಿತಿಯನ್ನು ಗೋಪಾಲಕೃಷ್ಣ ಭಟ್ ಪೈಚಾರು ತಿಳಿಸಿದರು. ಜೇಡ್ಲ ಗೋಶಾಲೆಯ ವಿವರವನ್ನು ವಿಜಯಕೃಷ್ಣ ನೀಡಿದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನವರಾತ್ರಿ – ದಸರಾ | ಶಕ್ತಿ ತತ್ತ್ವದ ವಿಜ್ಞಾನ ಮತ್ತು ಸಂಸ್ಕೃತಿ
September 22, 2025
7:35 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಇಂದಿನಿಂದ ‘ನವರಾತ್ರ ನಮಸ್ಯಾ’ | ವೈಭವದೊಂದಿಗೆ ಸಂಪನ್ನವಾದ ರಾಘವೇಶ್ವರ ಶ್ರೀಗಳ ಪುರಪುವೇಶ ಮೆರವಣಿಗೆ
September 22, 2025
7:26 AM
by: The Rural Mirror ಸುದ್ದಿಜಾಲ
ಮಹಾಲಯ ಅಮಾವಾಸ್ಯೆ | ಪರಂಪರೆ, ತತ್ತ್ವ ಮತ್ತು ಆಧುನಿಕ ಜೀವನದ ಸೇತುವೆ
September 21, 2025
8:12 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಸೆ.22 ರಿಂದ ಸಾಗರದಲ್ಲಿ ಸಂಭ್ರಮದ ‘ನವರಾತ್ರ ನಮಸ್ಯ’ | ರಾಘವೇಶ್ವರ ಶ್ರೀಗಳ ಅದ್ದೂರಿ ಪುರಪ್ರವೇಶ
September 19, 2025
9:47 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group