ಹವ್ಯಕ ವಲಯ ಸುಳ್ಯ ಘಟಕ ಸಭೆ

November 20, 2019
3:27 PM

ಸುಳ್ಯ: ಹವ್ಯಕ ವಲಯ ಸುಳ್ಯದ ಆಂಜನೇಯ ಘಟಕದ ಸಭೆ ನ.19 ರಂದು ಉಬರಡ್ಕದ ನಾರಾಯಣ ಭಟ್ ಕುತ್ತಮೊಟ್ಟೆಯವರ ಮನೆಯಲ್ಲಿ ನಡೆಯಿತು.

ಶಂಖನಾದ ಗುರುವಂದನೆಯೊಂದಿಗೆ ಸಭೆ ಪ್ರಾರಂಭವಾಯಿತು. ಗುರಿಕ್ಕಾರರಾದ ರಾಮಕೃಷ್ಣ ನೆಯ್ಯೋಣೆ ಸಭಾಧ್ಯಕ್ಷತೆ ವಹಿಸಿದರು. ವಲಯದ ಅಧ್ಯಕ್ಷರಾದ ಈಶ್ವರಕುಮಾರ್ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ ವಿವಿಧ ವಿಭಾಗಗಳ ಬಗ್ಗೆ ಮಾಹಿತಿ ನೀಡಿದರು.

ವಲಯ ಕಾರ್ಯದರ್ಶಿ ವಿಷ್ಣುಕಿರಣ್ ನೀರಬಿದಿರೆ ಮಾಹಿತಿ ನೀಡಿದರು. ಘಟಕ ಸಂಯೋಜಕರಾದ ಗೋಪಾಲಕೃಷ್ಣ ಭಟ್, ವಲಯ ದಿಗ್ ದರ್ಶಕರಾದ ಸುಬ್ರಮಣ್ಯ ಭಟ್ ದಂಬೆಮೂಲೆ ಸಲಹೆ ಸೂಚನೆಗಳನ್ನು ನೀಡಿದರು. ಘಟಕ ನಿರ್ದೇಶಕರಾಗಿ ಮಹಾಲಿಂಗೇಶ್ವರ ಭಟ್ ಕೂಟೇಲು ಇವರನ್ನು ಆರಿಸಲಾಯಿತು. ರಾಮಜಪ ಶಾಂತಿಮಂತ್ರದೊಂದಿಗೆ ಸಭೆ ಮುಕ್ತಾಯವಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಎಲ್ಲೆಡೆ ಹೆಚ್ಚಾಗುತ್ತಿರುವ ಬಿಸಿಲ ಬೇಗೆ ; ಪ್ರಾಣಿ-ಪಕ್ಷಿಗಳಿಗೆ ನೀರಿನ ಅಭಾವ
March 16, 2026
7:13 AM
by: ಮಿರರ್‌ ಡೆಸ್ಕ್
ಮಹಿಳಾ ಕೃಷಿಕರ ಸಬಲೀಕರಣಕ್ಕೆ ಜಾಗತಿಕ ಘೋಷಣೆ : 900ಕ್ಕೂ ಹೆಚ್ಚು ಕೃಷಿ ಸಂಸ್ಥೆಗಳನ್ನು ಜೋಡಿಸುವ ರಾಷ್ಟ್ರೀಯ ಜೆಂಡರ್ ಪ್ಲಾಟ್‌ಫಾರ್ಮ್‌ ಘೋಷಣೆ
March 16, 2026
7:06 AM
by: ಮಿರರ್‌ ಡೆಸ್ಕ್
ಮುಂಗಾರು ಬೆಳೆ ಋತುವಿಗೆ ಸಕಲ ಸಿದ್ದತೆ | ದೇಶದಲ್ಲಿ ರಸಗೊಬ್ಬರ ದಾಸ್ತಾನು ದ್ವಿಗುಣ
March 15, 2026
10:00 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 15-03-2026 | ಬಿಸಿಲಿನ ಮಧ್ಯೆ ಮಳೆ ಅಬ್ಬರ – ರಾಜ್ಯದ ಹಲವೆಡೆ ಸಂಜೆ ಗುಡುಗು ಮಳೆ ಸಾಧ್ಯತೆ
March 15, 2026
1:06 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror