ಹಿರಿಯ ಆದರ್ಶಗುಣಗಳನ್ನು ಜೀವನದಲ್ಲಿ ರೂಡಿಸಿಕೊಳ್ಳಿ: ಯೋಗೇಶ್ವರನಾಂದ ಸ್ವಾಮಿಜಿ

September 5, 2019
3:00 PM

ಅರಂತೋಡು: ನಮ್ಮ ಹಿರಿಯರು ನಮಗೆ ಮಾರ್ಗದರ್ಶಕರು.ಅವರು ನಮಗೆ ಒಳ್ಳೆಯ ಆಚಾರ ವಿಚಾರಗಳನ್ನು ಒಳಗೊಂಡ ಜೀವನವನ್ನು ಬಿಟ್ಟು ಹೋಗಿದ್ದಾರೆ.ಅವರ ಹಾಕಿದ ಒಳ್ಳೆಯ ಹಜ್ಜೆ ಗುರುತುಗಳನ್ನು ಮರೆಬಾರದು ಅವರ ಆದರ್ಶ ಗುಣಗಳನ್ನು  ಜೀವನದಲ್ಲಿ ರೂಡಿಸಿಕೊಳ್ಳಿ ಎಂದು ಅಜ್ಜಾವರ ಚೈತನ್ಯ ಸೇವಾಶ್ರಮದ ಶ್ರೀ ಯೋಗೇಶ್ವರಾನಂದ ಸ್ವಾಮೀಜಿ ಹೇಳಿದರು.

Advertisement

ಅವರು ತನ್ನ 160ನೇ ಕೃತಿ ಅಜ್ಜ ಹಾಕಿದ ಹೆಜ್ಜೆ ಎಂಬ ವೈದಿಕ ಹಾಗೂ ಆಧ್ಯಾತ್ಮ ಕೃತಿಯ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಅನಿಲ್ ಬಿ.ವಿ ಅವರು ಸ್ವಾಮಿಯವರ ಕೃತಿಯನ್ನು ಬಿಡುಡೆಗೊಳಿಸಿ ಮಾತನಾಡಿ ಸ್ವಾಮಿಜಿಯವರ ಅಜ್ಜ ಹಾಕಿದ ಹೆಜ್ಜೆ ಎಂಬ ಕೃತಿ ತುಂಬಾ ಪರಿಣಾಮಕಾರಿಯಾಗಿದ್ದು ಎಲ್ಲಾರು ಅದನ್ನು ಜೀವನದಲ್ಲಿ ರೂಡಿಸಿಕೊಳ್ಳಬೇಕೆಂದು ಹೇಳಿದರು.
ಸೇವಾಶ್ರಮದ ಟ್ರಸ್ಟಿ ನಿವೃತ್ತ ಅಧ್ಯಾಪಕ ಜನಾರ್ದನ ಅವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಟ್ರಸ್ಟಿ ಪ್ರಣವಿ ಅವರು ಪ್ರಾಸ್ತವಿಕವಾಗಿ ಮಾತನಾಡಿ ಸ್ವಾಗತಿಸಿದರು.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಂಶೋಧನಾ ಕಾರ್ಯಕ್ಕೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ
July 4, 2025
10:40 PM
by: The Rural Mirror ಸುದ್ದಿಜಾಲ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ | ಪ್ರವಾಹ ಮತ್ತು ಭೂಕುಸಿತದಿಂದ ತೀವ್ರ ಪರಿಣಾಮ
July 4, 2025
9:22 PM
by: ದ ರೂರಲ್ ಮಿರರ್.ಕಾಂ
ಗ್ರಾಮೀಣ ಭಾಗಕ್ಕೂ ತಲುಪಿದ ಆಧುನಿಕ ಸಂಸ್ಕೃತಿ | ಕುಕ್ಕೆ ಸುಬ್ರಹ್ಮಣ್ಯದ ವಿದ್ಯಾರ್ಥಿಗಳ ವಿಡಿಯೋ ವೈರಲ್ | ಸೋಶಿಯಲ್‌ ಮೀಡಿಯಾದಲ್ಲಿ ಹಲವರಿಂದ ಅಸಮಾಧಾನ |
July 4, 2025
8:27 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 04.07.2025| ರಾಜ್ಯದ ಕರಾವಳಿ ಭಾಗದಲ್ಲಿ ಏಕೆ ಉತ್ತಮ‌ ಮಳೆಯಾಗುತ್ತಿದೆ..? | ಇಂದೂ‌ ಸಾಮಾನ್ಯ ಮಳೆ
July 4, 2025
12:56 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group