ಹುದ್ದೆಗಳಿಂದ ಮುಕ್ತ ಮಾಡುವಂತೆ ಸಚಿವ ಅರುಣ್ ಜೇಟ್ಲೀ ಪತ್ರ

May 29, 2019
1:56 PM

ನವದೆಹಲಿ : ಕೆಲವೊಂದು ಆರೋಗ್ಯ ಸಮಸ್ಯೆ ಇರುವುದರಿಂದ ಯಾವುದೇ ಹುದ್ದೆಗಳು ಬೇಡ, ನನ್ನನ್ನು  ಜವಾಬ್ದಾರಿಗಳಿಂದ ಮುಕ್ತ ಮಾಡಿ ಎಂದು ಸಚಿವ ಅರುಣ್ ಜೇಟ್ಲೀ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ ಪತ್ರ ಬರೆದಿದ್ದಾರೆ.

Advertisement
Advertisement

ನಾಳೆ ಪ್ರಧಾನಿಗಳಾಗಿ ನರೇದ್ರ ಮೋದಿ ಅವರು ಪ್ರಮಾಣ ಸ್ವೀಕಾರ ಹಾಗೂ ವಿವಿಧ ಸಚಿವರೂ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅದಕ್ಕೂ ಮುನ್ನವೇ ಅರುಣ್ ಜೇಟ್ಲೀ ಅವರು ಪತ್ರ ಬರೆದು ಕೆಲವೊಂದು ಆರೋಗ್ಯ ಸಮಸ್ಯೆ ತೀವ್ರ ಕಾಡುತ್ತಿದೆ. ಪಕ್ಷವು ನನಗೆ ಕಳೆದ 5 ವರ್ಷಗಳಿಂದ ಮಹತ್ತರ ಜವಾಬ್ದಾರಿ ನೀಡಿದೆ. ತಮ್ಮ ನೇತೃತ್ವದಲ್ಲಿ ಯಶಸ್ವಿಯಾಗಿ ಹುದ್ದೆ ನಿಭಾಯಿಸಲಾಗಿದೆ. ಇದೀಗ ಕಳೆದ ಕೆಲವು ಸಮಯಗಳಿಂದ ತೀವ್ರವಾದ ಆರೋಗ್ಯ ಸಮಸ್ಯೆ ಇದೆ. ಹೀಗಾಗಿ ಹುದ್ದೆಗಳಿಂದ ಮುಕ್ತ ಮಾಡಬೇಕು ಎಂದು ಪತ್ರದಲ್ಲಿ ಬರೆದಿದ್ದಾರೆ.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜು.30 ರಂದು ನಿಸಾರ್ ಭೂ ವಿಶ್ಲೇಷಣಾ ಉಪಗ್ರಹ ಉಡಾವಣೆ
July 23, 2025
6:13 AM
by: The Rural Mirror ಸುದ್ದಿಜಾಲ
ಸಂಸತ್ತಿನ ಮುಂಗಾರು ಅಧಿವೇಶನ | “ಮುಂಗಾರು ಅಧಿವೇಶನ”ಕ್ಕೂ ಮುನ್ನ ಪ್ರಧಾನಿ ಭಾಷಣ |
July 22, 2025
8:15 AM
by: The Rural Mirror ಸುದ್ದಿಜಾಲ
ಇಂಧನ ಆಮದು ದೇಶಗಳ ಗುಂಪು ವಿಸ್ತರಿಸಿದ ಭಾರತ – 2 ಲಕ್ಷ ಚ.ಕಿ.ಮೀ. ಪ್ರದೇಶದಲ್ಲಿ ಹೈಡ್ರೋಕಾರ್ಬನ್ ಪರಿಶೋಧನೆ
July 17, 2025
9:51 PM
by: The Rural Mirror ಸುದ್ದಿಜಾಲ
ಮೇಘಾಲಯದಲ್ಲಿ “ಜಾಕ್‌ ಫ್ರುಟ್‌ ಮಿಶನ್”‌ ಮೂಲಕ ಹಲಸು ಬೆಳೆಗೆ ಪ್ರೋತ್ಸಾಹ | ಮೇಘಾಲಯದ ಭೇಟಿ ನೀಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಹಲಸಿನ ಹಣ್ಣು ಗಿಫ್ಟ್‌ |
July 15, 2025
8:01 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group