ಕಾವ್ಯಮಾಲೆ | ಬನ್ನಿ ದಿನವೂ ಕೃಷ್ಣನ ನೆನೆಯೋಣ…. | ಶ್ರೀಮದ್ ಭಗವದ್ಗೀತೆ – ಪ್ರಾರ್ಥನಾ ಶ್ಲೋಕ |

December 19, 2021
8:56 AM
(ಮೂಲತ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಸಿ ಎಚ್‌ ಗೋಪಾಲ ಭಟ್‌ ಅವರು ನಿವೃತ್ತ ಮುಖ್ಯೋಪಾಧ್ಯಾಯರು. ನಿವೃತ್ತಿ ಬಳಿಕ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಅವರು ಈಗಾಗಲೇ ಶ್ರೀಕೃಷ್ಣ ಚರಿತಾಮೃತ ಎಂಬ ಕಾವ್ಯವನ್ನು ರಚಿಸಿ ಜನಮನ್ನಣೆ ಗಳಿಸಿದ್ದಾರೆ. ಅತ್ಯಂತ ಸರಳವಾಗಿ ಪುರಾಣಗಳನ್ನು ಜನರಿಗೆ ತಿಳಿಸುವ ಕಾರ್ಯವನ್ನು ಮುಕ್ತಕಗಳ ಮೂಲಕ ಮಾಡುತ್ತಿದ್ದಾರೆ. ಇದೀಗ  ಶ್ರೀಮದ್‌ ಭಗವದ್ಗೀತೆಯನ್ನು ಸರಳವಾಗಿ ಮುಕ್ತಕಗಳ ಮೂಲಕ ತಿಳಿಸಿಕೊಡುತ್ತಿದ್ದಾರೆ. ಪುಸ್ತಕವನ್ನೂ ರಚನೆ ಮಾಡುತ್ತಿದ್ದಾರೆ. ರೂರಲ್‌ ಮಿರರ್‌ ಗೆ ಅದರ ಸಂಕ್ಷಿಪ್ತ ರೂಪವನ್ನು ನೀಡುತ್ತಿದ್ದಾರೆ. ದಿನವೂ ಈ ಸಾಲುಗಳನ್ನು “ರೂರಲ್‌ ಮಿರರ್”‌ ಪ್ರಕಟಿಸಲು ಸಂತೋಷ ಪಡುತ್ತದೆ. ಸಮಾಜದಲ್ಲಿ ಧನಾತ್ಮಕ ಬದಲಾವಣೆಯ ಅಗತ್ಯವಿದೆ ಎನ್ನುವುದು  ಇದರ ಹಿಂದಿರುವ ಉದ್ದೇಶವಾಗಿದೆ. -ಮಿರರ್‌ ಟೀಂ)
ಹೇ ಮಾತೆ ನೀನು ಭಗವದ್ಗೀತೆ ಕೃಷ್ಣನಿಂ
ಆ ಮಹಾ ಮಹಿಮ ಆ ಅರ್ಜುನಂಗೆ
ಆ ಮಹಾ ಭಾರತದ ಮಧ್ಯದಿಂ ಶ್ರೀ ವೇದ
ಮಾ ಮಹಿಮರಿಂ ಲೇಖ ಗೋಪ ಬಾಲ ‌
# ಸಿ ಎಚ್‌ ಗೋಪಾಲ ಭಟ್

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
July 28, 2026
12:57 PM
by: ದ ರೂರಲ್ ಮಿರರ್.ಕಾಂ
ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ
July 28, 2026
7:45 AM
by: ದ ರೂರಲ್ ಮಿರರ್.ಕಾಂ
ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ
July 27, 2026
6:47 AM
by: ದ ರೂರಲ್ ಮಿರರ್.ಕಾಂ
ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ
July 27, 2026
6:33 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror