ಮಳೆಯೊಂದಿಗೆ ಮಾತುಕತೆ | ಅಕಾಲಿಕ ಮಳೆ ಹೀಗೆ ಬಂದಿತ್ತು…!

February 23, 2021
11:23 AM
ಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹವಾಮಾನ ಆಸಕ್ತರ , ಮಳೆ ಮಾಹಿತಿಯ ಗುಂಪಿದೆ. ಈ ಮಾಹಿತಿಯಲ್ಲಿ ಸೋಮವಾರ ಸುರಿದ ಮಳೆಯ ಮಾಹಿತಿ ಹಂಚಿಕೊಂಡ ಕ್ರೋಢೀಕರಣ ಹೀಗಿದೆ….

Advertisement
Advertisement
ಸೋಮವಾರ ಕೂಡಾ ಸುಳ್ಯ, ಕಡಬ ತಾಲೂಕಿನ ಹೆಚ್ಚಿನ ಕಡೆಗಳಲ್ಲಿ ಗಾಳಿ ಗುಡುಗು ಸಹಿತ ಉತ್ತಮ ಮಳೆಯಾಗಿದೆ
ಗರಿಷ್ಟ ಮಳೆ ದಾಖಲಾದದ್ದು  ಸುಳ್ಯ ತಾಲೂಕಿನ ಕಮಿಲದಲ್ಲಿ 46 ಮಿಮೀ ಹಾಗೂ ಕಡಬ ತಾಲೂಕಿನ ಬಳ್ಪದಲ್ಲಿ 44 ಮಿ.ಮೀ.ನಷ್ಟು.
ಹಾಲೆಮಜಲು 40, ವಾಲ್ತಾಜೆ-ಕಂದ್ರಪ್ಪಾಡಿ 33, ಮೆಟ್ಟಿನಡ್ಕ, ಕಲ್ಲಾಜೆ ತಲಾ 30, ಚೊಕ್ಕಾಡಿ 28, ಹರಿಹರ-ಮಲ್ಲಾರ, ಎಣ್ಮೂರು ತಲಾ 23, ಕಲ್ಮಡ್ಕ 22,
ಅಯ್ಯನಕಟ್ಟೆ 18, ಕೊಲ್ಲಮೊಗ್ರ 17, ಬಾಳಿಲ 16, ಕೋಡಿಂಬಳ-ತೆಕ್ಕಡ್ಕ 15, ದೊಡ್ಡತೋಟ 12, ಕಡಬ 11, ನೆಲ್ಯಾಡಿ 10, ಬೆಳ್ಳಾರೆ-ಕಾವಿನಮೂಲೆ 08
ಸುಬ್ರಹ್ಮಣ್ಯ 04, ಮಡಪ್ಪಾಡಿ 02 ಮಿಮೀ ಮಳೆಯಾಗಿದೆ.  ಲಭ್ಯ ಮಾಹಿತಿ ಪ್ರಕಾರ ಉಳಿದಂತೆ ಬೆಳ್ತಂಗಡಿ ತಾಲೂಕಿನ ಇಳಂತಿಲ-ಕೈಲಾರು 05, ಅಡೆಂಜ-ಉರುವಾಲು 03 ಮಿ.ಮೀ. ನಷ್ಟು ಮಳೆ ದಾಖಲಾಗಿದೆ. ಇಂದಿನಿಂದ ಮಳೆ ಕಡಿಮೆ ಆಗುವ ಸಾಧ್ಯತೆಯಿದೆ..
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ
January 29, 2026
2:18 PM
by: ದ ರೂರಲ್ ಮಿರರ್.ಕಾಂ
ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ
January 29, 2026
7:18 AM
by: ದ ರೂರಲ್ ಮಿರರ್.ಕಾಂ
ಯೂರಿಯಾ ಮಾರಾಟ 3.8% ಏರಿಕೆ | ದೇಶೀಯ ಉತ್ಪಾದನೆ ಕುಸಿತ, ಆಮದು 85% ಹೆಚ್ಚಳ
January 29, 2026
7:08 AM
by: ದ ರೂರಲ್ ಮಿರರ್.ಕಾಂ
ಶುದ್ಧ ಹಿಮಾಲಯವೂ ಸುರಕ್ಷಿತವಲ್ಲ..! ಮರುಭೂಮಿ ಧೂಳಿನೊಂದಿಗೆ ಹರಡುವ ರೋಗಕಾರಕಗಳು
January 29, 2026
6:58 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror