ಮಳೆಯೊಂದಿಗೆ ಮಾತುಕತೆ | ಅಕಾಲಿಕ ಮಳೆ ಹೀಗೆ ಬಂದಿತ್ತು…!

February 23, 2021
11:23 AM
ಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹವಾಮಾನ ಆಸಕ್ತರ , ಮಳೆ ಮಾಹಿತಿಯ ಗುಂಪಿದೆ. ಈ ಮಾಹಿತಿಯಲ್ಲಿ ಸೋಮವಾರ ಸುರಿದ ಮಳೆಯ ಮಾಹಿತಿ ಹಂಚಿಕೊಂಡ ಕ್ರೋಢೀಕರಣ ಹೀಗಿದೆ….

Advertisement
Advertisement
ಸೋಮವಾರ ಕೂಡಾ ಸುಳ್ಯ, ಕಡಬ ತಾಲೂಕಿನ ಹೆಚ್ಚಿನ ಕಡೆಗಳಲ್ಲಿ ಗಾಳಿ ಗುಡುಗು ಸಹಿತ ಉತ್ತಮ ಮಳೆಯಾಗಿದೆ
ಗರಿಷ್ಟ ಮಳೆ ದಾಖಲಾದದ್ದು  ಸುಳ್ಯ ತಾಲೂಕಿನ ಕಮಿಲದಲ್ಲಿ 46 ಮಿಮೀ ಹಾಗೂ ಕಡಬ ತಾಲೂಕಿನ ಬಳ್ಪದಲ್ಲಿ 44 ಮಿ.ಮೀ.ನಷ್ಟು.
ಹಾಲೆಮಜಲು 40, ವಾಲ್ತಾಜೆ-ಕಂದ್ರಪ್ಪಾಡಿ 33, ಮೆಟ್ಟಿನಡ್ಕ, ಕಲ್ಲಾಜೆ ತಲಾ 30, ಚೊಕ್ಕಾಡಿ 28, ಹರಿಹರ-ಮಲ್ಲಾರ, ಎಣ್ಮೂರು ತಲಾ 23, ಕಲ್ಮಡ್ಕ 22,
ಅಯ್ಯನಕಟ್ಟೆ 18, ಕೊಲ್ಲಮೊಗ್ರ 17, ಬಾಳಿಲ 16, ಕೋಡಿಂಬಳ-ತೆಕ್ಕಡ್ಕ 15, ದೊಡ್ಡತೋಟ 12, ಕಡಬ 11, ನೆಲ್ಯಾಡಿ 10, ಬೆಳ್ಳಾರೆ-ಕಾವಿನಮೂಲೆ 08
ಸುಬ್ರಹ್ಮಣ್ಯ 04, ಮಡಪ್ಪಾಡಿ 02 ಮಿಮೀ ಮಳೆಯಾಗಿದೆ.  ಲಭ್ಯ ಮಾಹಿತಿ ಪ್ರಕಾರ ಉಳಿದಂತೆ ಬೆಳ್ತಂಗಡಿ ತಾಲೂಕಿನ ಇಳಂತಿಲ-ಕೈಲಾರು 05, ಅಡೆಂಜ-ಉರುವಾಲು 03 ಮಿ.ಮೀ. ನಷ್ಟು ಮಳೆ ದಾಖಲಾಗಿದೆ. ಇಂದಿನಿಂದ ಮಳೆ ಕಡಿಮೆ ಆಗುವ ಸಾಧ್ಯತೆಯಿದೆ..

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 23-06-2025 | ಜೂ.29 ರಿಂದ ಬೆಳೆಗಳಿಗೆ ಔಷಧಿ ಸಿಂಪಡಣೆಗೆ ಅವಕಾಶ ಸಿಗಬಹುದೇ..? | ಜೂನ್ ಕೊನೆಯಲ್ಲಿ ಮುಂಗಾರು ದುರ್ಬಲಗೊಳ್ಳಬಹುದಾ..?
June 23, 2025
1:26 PM
by: ಸಾಯಿಶೇಖರ್ ಕರಿಕಳ
ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ
June 23, 2025
1:18 PM
by: ದ ರೂರಲ್ ಮಿರರ್.ಕಾಂ
ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ
June 23, 2025
12:03 PM
by: The Rural Mirror ಸುದ್ದಿಜಾಲ
ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ ನೀರಿನ ಪ್ರಮಾಣದಲ್ಲಿ ಇಳಿಕೆ
June 23, 2025
11:36 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group