ಮಳೆಯೊಂದಿಗೆ ಮಾತುಕತೆ | ಅಕಾಲಿಕ ಮಳೆ ಹೀಗೆ ಬಂದಿತ್ತು…!

February 23, 2021
11:23 AM
ಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹವಾಮಾನ ಆಸಕ್ತರ , ಮಳೆ ಮಾಹಿತಿಯ ಗುಂಪಿದೆ. ಈ ಮಾಹಿತಿಯಲ್ಲಿ ಸೋಮವಾರ ಸುರಿದ ಮಳೆಯ ಮಾಹಿತಿ ಹಂಚಿಕೊಂಡ ಕ್ರೋಢೀಕರಣ ಹೀಗಿದೆ….

ಸೋಮವಾರ ಕೂಡಾ ಸುಳ್ಯ, ಕಡಬ ತಾಲೂಕಿನ ಹೆಚ್ಚಿನ ಕಡೆಗಳಲ್ಲಿ ಗಾಳಿ ಗುಡುಗು ಸಹಿತ ಉತ್ತಮ ಮಳೆಯಾಗಿದೆ
ಗರಿಷ್ಟ ಮಳೆ ದಾಖಲಾದದ್ದು  ಸುಳ್ಯ ತಾಲೂಕಿನ ಕಮಿಲದಲ್ಲಿ 46 ಮಿಮೀ ಹಾಗೂ ಕಡಬ ತಾಲೂಕಿನ ಬಳ್ಪದಲ್ಲಿ 44 ಮಿ.ಮೀ.ನಷ್ಟು.
ಹಾಲೆಮಜಲು 40, ವಾಲ್ತಾಜೆ-ಕಂದ್ರಪ್ಪಾಡಿ 33, ಮೆಟ್ಟಿನಡ್ಕ, ಕಲ್ಲಾಜೆ ತಲಾ 30, ಚೊಕ್ಕಾಡಿ 28, ಹರಿಹರ-ಮಲ್ಲಾರ, ಎಣ್ಮೂರು ತಲಾ 23, ಕಲ್ಮಡ್ಕ 22,
ಅಯ್ಯನಕಟ್ಟೆ 18, ಕೊಲ್ಲಮೊಗ್ರ 17, ಬಾಳಿಲ 16, ಕೋಡಿಂಬಳ-ತೆಕ್ಕಡ್ಕ 15, ದೊಡ್ಡತೋಟ 12, ಕಡಬ 11, ನೆಲ್ಯಾಡಿ 10, ಬೆಳ್ಳಾರೆ-ಕಾವಿನಮೂಲೆ 08
ಸುಬ್ರಹ್ಮಣ್ಯ 04, ಮಡಪ್ಪಾಡಿ 02 ಮಿಮೀ ಮಳೆಯಾಗಿದೆ.  ಲಭ್ಯ ಮಾಹಿತಿ ಪ್ರಕಾರ ಉಳಿದಂತೆ ಬೆಳ್ತಂಗಡಿ ತಾಲೂಕಿನ ಇಳಂತಿಲ-ಕೈಲಾರು 05, ಅಡೆಂಜ-ಉರುವಾಲು 03 ಮಿ.ಮೀ. ನಷ್ಟು ಮಳೆ ದಾಖಲಾಗಿದೆ. ಇಂದಿನಿಂದ ಮಳೆ ಕಡಿಮೆ ಆಗುವ ಸಾಧ್ಯತೆಯಿದೆ..
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ
ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ
July 14, 2026
6:47 AM
by: ದ ರೂರಲ್ ಮಿರರ್.ಕಾಂ
ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ
July 14, 2026
6:41 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror