ಮಳೆಯೊಂದಿಗೆ ಮಾತುಕತೆ | ಅಕಾಲಿಕ ಮಳೆ ಹೀಗೆ ಬಂದಿತ್ತು…!

February 23, 2021
11:23 AM
ಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹವಾಮಾನ ಆಸಕ್ತರ , ಮಳೆ ಮಾಹಿತಿಯ ಗುಂಪಿದೆ. ಈ ಮಾಹಿತಿಯಲ್ಲಿ ಸೋಮವಾರ ಸುರಿದ ಮಳೆಯ ಮಾಹಿತಿ ಹಂಚಿಕೊಂಡ ಕ್ರೋಢೀಕರಣ ಹೀಗಿದೆ….

ಸೋಮವಾರ ಕೂಡಾ ಸುಳ್ಯ, ಕಡಬ ತಾಲೂಕಿನ ಹೆಚ್ಚಿನ ಕಡೆಗಳಲ್ಲಿ ಗಾಳಿ ಗುಡುಗು ಸಹಿತ ಉತ್ತಮ ಮಳೆಯಾಗಿದೆ
ಗರಿಷ್ಟ ಮಳೆ ದಾಖಲಾದದ್ದು  ಸುಳ್ಯ ತಾಲೂಕಿನ ಕಮಿಲದಲ್ಲಿ 46 ಮಿಮೀ ಹಾಗೂ ಕಡಬ ತಾಲೂಕಿನ ಬಳ್ಪದಲ್ಲಿ 44 ಮಿ.ಮೀ.ನಷ್ಟು.
ಹಾಲೆಮಜಲು 40, ವಾಲ್ತಾಜೆ-ಕಂದ್ರಪ್ಪಾಡಿ 33, ಮೆಟ್ಟಿನಡ್ಕ, ಕಲ್ಲಾಜೆ ತಲಾ 30, ಚೊಕ್ಕಾಡಿ 28, ಹರಿಹರ-ಮಲ್ಲಾರ, ಎಣ್ಮೂರು ತಲಾ 23, ಕಲ್ಮಡ್ಕ 22,
ಅಯ್ಯನಕಟ್ಟೆ 18, ಕೊಲ್ಲಮೊಗ್ರ 17, ಬಾಳಿಲ 16, ಕೋಡಿಂಬಳ-ತೆಕ್ಕಡ್ಕ 15, ದೊಡ್ಡತೋಟ 12, ಕಡಬ 11, ನೆಲ್ಯಾಡಿ 10, ಬೆಳ್ಳಾರೆ-ಕಾವಿನಮೂಲೆ 08
ಸುಬ್ರಹ್ಮಣ್ಯ 04, ಮಡಪ್ಪಾಡಿ 02 ಮಿಮೀ ಮಳೆಯಾಗಿದೆ.  ಲಭ್ಯ ಮಾಹಿತಿ ಪ್ರಕಾರ ಉಳಿದಂತೆ ಬೆಳ್ತಂಗಡಿ ತಾಲೂಕಿನ ಇಳಂತಿಲ-ಕೈಲಾರು 05, ಅಡೆಂಜ-ಉರುವಾಲು 03 ಮಿ.ಮೀ. ನಷ್ಟು ಮಳೆ ದಾಖಲಾಗಿದೆ. ಇಂದಿನಿಂದ ಮಳೆ ಕಡಿಮೆ ಆಗುವ ಸಾಧ್ಯತೆಯಿದೆ..
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 06-07-2026 | ಆಗಸ್ಟ್‌ 10ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ ತಗ್ಗುವ ಲಕ್ಷಣ – ಘಟ್ಟದ ಕೆಳಭಾಗದಲ್ಲಿ ಇನ್ನೂ ಕೆಲ ದಿನ ಹೆಚ್ಚು ಮಳೆ ಸಾಧ್ಯತೆ – ಮಳೆಯ ಸ್ವರೂಪ ಹೀಗೇಕೆ?
August 6, 2026
3:42 PM
by: ಸಾಯಿಶೇಖರ್ ಕರಿಕಳ
ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ
August 5, 2026
8:41 AM
by: ದ ರೂರಲ್ ಮಿರರ್.ಕಾಂ
ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ
ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ
August 4, 2026
9:14 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror